ಬ್ರೇಕಿಂಗ್ ನ್ಯೂಸ್
13-11-20 12:50 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 13: ಮೆಸೆಂಜರಲ್ಲಿ ಅಶ್ಲೀಲ ಫೋಟೊ ವಿನಿಮಯ ಮಾಡಿಕೊಂಡು ಬಳಿಕ ಯುವಕನನ್ನು ಯುವತಿಯೇ ಬ್ಲಾಕ್ ಮೇಲ್ ಮಾಡಿದ ಪ್ರಸಂಗ ಬೆಳಕಿಗೆ ಬಂದಿದೆ. ಯುವತಿಯ ಕಿರುಕುಳದಿಂದ ಬೇಸತ್ತ ಯುವಕ ಮಂಗಳೂರಿನ ಶರ್ಬತ್ ಕಟ್ಟೆ ನಿವಾಸಿ ಕದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಮಂಗಳೂರಿನ ಶರ್ಬತ್ಕಟ್ಟೆ ನಿವಾಸಿ ರಾಜೇಶ್ ಎಂಬವರಿಗೆ ಆಗಸ್ಟ್ನಲ್ಲಿ ಯುವತಿಯೊಬ್ಬಳು ಫೇಸ್ಬುಕ್ನಲ್ಲಿ ಪರಿಚಯವಾಗಿದ್ದಾಳೆ. ಬಳಿಕ ಫೇಸ್ಬುಕ್ ಮೆಸೆಂಜರ್ ಮೂಲಕ ನಿರಂತರವಾಗಿ ತನ್ನ ಅಶ್ಲೀಲ ಚಿತ್ರ ಕಳುಹಿಸಿದ್ದಾಳೆ. ಅಲ್ಲದೆ, ಯುವಕನಲ್ಲೂ ಅಶ್ಲೀಲ ಭಂಗಿಯ ಫೋಟೊ ಕಳುಹಿಸುವಂತೆ ಹೇಳಿದ್ದಾಳೆ. ಅದರಂತೆ, ಯುವಕನೂ ಯುವತಿಗೆ ಫೋಟೊ ಕಳುಹಿಸಿದ್ದ. ಅದೇ ಫೋಟೊ ಇಟ್ಟುಕೊಂಡು ಯುವತಿ ಈಗ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.

ಹಣ ನೀಡದಿದ್ದಲ್ಲಿ ಅಶ್ಲೀಲ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಒಡ್ಡಿದ್ದಾಳೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾನೆ.
Girl blackmails Boy on Social Media for Intimate Photos in Mangalore. The Boy has registered a case on the Girl in Kadri Police Station.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm