ಬ್ರೇಕಿಂಗ್ ನ್ಯೂಸ್
08-11-23 01:17 pm HK News Desk ಕ್ರೈಂ
ಮೂಡುಬಿದ್ರೆ, ನ.8: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆಬೀದಿಯಲ್ಲಿ ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್ (20) ಮತ್ತು ಕೋಟೆಬಾಗಿಲು ಗ್ರಾಮದ ದರ್ಗಾ ರಸ್ತೆ ನಿವಾಸಿ ಮೊಹಮ್ಮದ್ ಶಹೀಂ (24) ಬಂಧಿತ ಕಳ್ಳರು. ಜೈನ ಪೇಟೆಯ ಬಡಗ ಬಸದಿಯ ಎದುರು ಇರುವ ದೇವಿ ಕೃಪಾ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ರಾಯಲ್ ಎನ್ ಫೀಲ್ಡ್ 350 ಬೈಕ್ ಕಳವು ಮಾಡಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ ಮಾರ್ಪಾಡಿ ಗ್ರಾಮದ ಎವರ್ಪ್ರೈಸ್ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಸ್ಥಳದಿಂದ ಇನ್ನೊಂದು ಬೈಕ್ ಕಳವಾಗಿತ್ತು.
ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಜೈನ್ ಪೇಟೆಯಲ್ಲಿ ಕಳವಾಗಿದ್ದ ಬುಲೆಟ್ ಬೈಕನ್ನು ಆರೋಪಿಗಳು ಚಲಾಯಿಸುತ್ತಿದ್ದರು. ಇನ್ನೊಂದು ಬೈಕನ್ನು ಪೇಪರ್ ಮಿಲ್ ಬಳಿಯ ಕೀರ್ತಿನಗರ ಕ್ರಾಸ್ನಲ್ಲಿ ಪೊದೆಗಳಲ್ಲಿ ಬಚ್ಚಿಟ್ಟಿರುವುದಾಗಿ ಆರೋಪಿಗಳು ತಿಳಿಸಿದ್ದರು. ಪೊಲೀಸರು ಎರಡೂ ಬೈಕನ್ನು ವಶಪಡಿಸಿದ್ದಾರೆ. ಎರಡು ಬೈಕ್ಗಳ ಒಟ್ಟು ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್ ಮತ್ತು ಚಂದ್ರಹಾಸ ರೈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Two bike thieves arrested by Moodbidri police, 2 Royal Enfield bikes recovered. The arrest took place at Konde Street, near Savira Kambada Basadi in Marpadi village on the morning of Tuesday, November 7.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm