ಬ್ರೇಕಿಂಗ್ ನ್ಯೂಸ್
08-11-23 01:17 pm HK News Desk ಕ್ರೈಂ
ಮೂಡುಬಿದ್ರೆ, ನ.8: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆಬೀದಿಯಲ್ಲಿ ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್ (20) ಮತ್ತು ಕೋಟೆಬಾಗಿಲು ಗ್ರಾಮದ ದರ್ಗಾ ರಸ್ತೆ ನಿವಾಸಿ ಮೊಹಮ್ಮದ್ ಶಹೀಂ (24) ಬಂಧಿತ ಕಳ್ಳರು. ಜೈನ ಪೇಟೆಯ ಬಡಗ ಬಸದಿಯ ಎದುರು ಇರುವ ದೇವಿ ಕೃಪಾ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ರಾಯಲ್ ಎನ್ ಫೀಲ್ಡ್ 350 ಬೈಕ್ ಕಳವು ಮಾಡಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ ಮಾರ್ಪಾಡಿ ಗ್ರಾಮದ ಎವರ್ಪ್ರೈಸ್ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಸ್ಥಳದಿಂದ ಇನ್ನೊಂದು ಬೈಕ್ ಕಳವಾಗಿತ್ತು.
ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಜೈನ್ ಪೇಟೆಯಲ್ಲಿ ಕಳವಾಗಿದ್ದ ಬುಲೆಟ್ ಬೈಕನ್ನು ಆರೋಪಿಗಳು ಚಲಾಯಿಸುತ್ತಿದ್ದರು. ಇನ್ನೊಂದು ಬೈಕನ್ನು ಪೇಪರ್ ಮಿಲ್ ಬಳಿಯ ಕೀರ್ತಿನಗರ ಕ್ರಾಸ್ನಲ್ಲಿ ಪೊದೆಗಳಲ್ಲಿ ಬಚ್ಚಿಟ್ಟಿರುವುದಾಗಿ ಆರೋಪಿಗಳು ತಿಳಿಸಿದ್ದರು. ಪೊಲೀಸರು ಎರಡೂ ಬೈಕನ್ನು ವಶಪಡಿಸಿದ್ದಾರೆ. ಎರಡು ಬೈಕ್ಗಳ ಒಟ್ಟು ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್ ಮತ್ತು ಚಂದ್ರಹಾಸ ರೈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Two bike thieves arrested by Moodbidri police, 2 Royal Enfield bikes recovered. The arrest took place at Konde Street, near Savira Kambada Basadi in Marpadi village on the morning of Tuesday, November 7.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm