ಬ್ರೇಕಿಂಗ್ ನ್ಯೂಸ್
09-11-23 10:51 am Mangalore Correspondent ಕ್ರೈಂ
ಮಂಗಳೂರು, ನ.9: ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕೇರಳ ಮೂಲದ ಪ್ರಯಾಣಿಕ ಚಾಕ್ಲೆಟ್ ರೂಪದಲ್ಲಿ ಚಿನ್ನದ ಪೌಡರ್ ಮಾಡಿಕೊಂಡು ಬಂದು ಸಿಕ್ಕಿಬಿದ್ದಿದ್ದಾನೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕನ ಟ್ರಾಲಿ ಬ್ಯಾಗನ್ನು ಕಸ್ಟಮ್ಸ್ ಅಧಿಕಾರಿಗಳು ಸ್ಕ್ಯಾನ್ ಮಾಡಿ ಸಂಶಯ ಬಂದಿದ್ದರಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, Tiffany Eclairs ಹೆಸರಿನ ಚಾಕ್ಲೆಟ್ ಪ್ಯಾಕೆಟ್ ಕಂಡುಬಂದಿದೆ. ಚಾಕ್ಲೆಟ್ ತೆರೆದು ನೋಡಿದಾಗ ಹಳದಿ ಬಣ್ಣದ ಪೌಡರ್ ಕಂಡುಬಂದಿತ್ತು. 24 ಕ್ಯಾರೆಟ್ ಚಿನ್ನವನ್ನು ಪೌಡರ್ ರೂಪಕ್ಕಿಳಿಸಿ ಬೇರೊಂದು ಹುಡಿಯ ಜೊತೆಗೆ ಮಿಕ್ಸ್ ಮಾಡಿ, ಬೆಳ್ಳಿಯ ಕಲರಿನ ಪ್ಲಾಸ್ಟಿಕ್ ಪೇಪರಿನಲ್ಲಿ ಕಟ್ಟಿಡಲಾಗಿತ್ತು.
ಈ ರೀತಿಯ ಏಳು ಚಾಕ್ಲೆಟ್ ಪತ್ತೆಯಾಗಿದ್ದು 420 ಗ್ರಾಮ್ ಚಿನ್ನ ಇರುವುದನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ 25,49,400 ರೂ. ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
25 lakhs worth gold seized from passenger at Mangalore airport hidden as powder in Chocolate.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm