ಬ್ರೇಕಿಂಗ್ ನ್ಯೂಸ್
09-11-23 12:51 pm Bengalore Correspondent ಕ್ರೈಂ
ಬೆಂಗಳೂರು, ನ 09: ಜರ್ಮನಿಯ ಫ್ರಾಂಕ್ಪರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.
ಪ್ರಾಂಕ್ಫರ್ಟ್ನಿಂದ ನಗರಕ್ಕೆ ಬರುತ್ತಿದ್ದ ಲುಪ್ತಾನ್ಸ ಏರ್ಲೈನ್ಸ್ ಎಲ್ಹೆಚ್ 0754 ವಿಮಾನದಲ್ಲಿ ಸಹ ಪ್ರಯಾಣಕಿಯಾಗಿದ್ದ ಯುವತಿಗೆ ಅಂಗಾಂಗಗಳನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ ರಂಗನಾಥ(50) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ವಿಮಾನದಲ್ಲಿ ಆಂಧ್ರಪ್ರದೇಶದ ತಿರುಪತಿ ಮೂಲದ ಯುವತಿಯು ಪ್ರಯಾಣಿಸುತ್ತಿದ್ದು, ಯುವತಿಯು ವಿಮಾನದ ಸೀಟ್ ನಂ.38ಕೆನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಯುವತಿ ನಿದ್ರೆಗೆ ಜಾರಿದ್ದಾರೆ. ಬಳಿಕ ರಾತ್ರಿ ಸುಮಾರು 11:45ಕ್ಕೆ ಯುವತಿಯು ಎಚ್ಚರಗೊಂಡಾಗ ಸೀಟ್ ನಂ.38ಜೆನಲ್ಲಿ ಕುಳಿತಿದ್ದ ರಂಗನಾಥ್, ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಆಗ ಯುವತಿಯು ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12 ಗಂಟೆಗೆ ಯುವತಿಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಯುವತಿಯು ರಂಗನಾಥ್ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು.
ಘಟನೆ ಸಂಬಂಧ ವಿಮಾನದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ರಂಗನಾಥ್ ನನ್ನ ಬಂಧಿಸಿದ್ದಾರೆ.
An Indian-origin British citizen was arrested on Tuesday by the Bengaluru International Airport police for allegedly touching a woman co-passenger inappropriately on board a Frankfurt-Bengaluru Lufthansa Airlines flight.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm