ಬ್ರೇಕಿಂಗ್ ನ್ಯೂಸ್
09-11-23 12:51 pm Bengalore Correspondent ಕ್ರೈಂ
ಬೆಂಗಳೂರು, ನ 09: ಜರ್ಮನಿಯ ಫ್ರಾಂಕ್ಪರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.
ಪ್ರಾಂಕ್ಫರ್ಟ್ನಿಂದ ನಗರಕ್ಕೆ ಬರುತ್ತಿದ್ದ ಲುಪ್ತಾನ್ಸ ಏರ್ಲೈನ್ಸ್ ಎಲ್ಹೆಚ್ 0754 ವಿಮಾನದಲ್ಲಿ ಸಹ ಪ್ರಯಾಣಕಿಯಾಗಿದ್ದ ಯುವತಿಗೆ ಅಂಗಾಂಗಗಳನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ ರಂಗನಾಥ(50) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ವಿಮಾನದಲ್ಲಿ ಆಂಧ್ರಪ್ರದೇಶದ ತಿರುಪತಿ ಮೂಲದ ಯುವತಿಯು ಪ್ರಯಾಣಿಸುತ್ತಿದ್ದು, ಯುವತಿಯು ವಿಮಾನದ ಸೀಟ್ ನಂ.38ಕೆನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಯುವತಿ ನಿದ್ರೆಗೆ ಜಾರಿದ್ದಾರೆ. ಬಳಿಕ ರಾತ್ರಿ ಸುಮಾರು 11:45ಕ್ಕೆ ಯುವತಿಯು ಎಚ್ಚರಗೊಂಡಾಗ ಸೀಟ್ ನಂ.38ಜೆನಲ್ಲಿ ಕುಳಿತಿದ್ದ ರಂಗನಾಥ್, ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.
ಆಗ ಯುವತಿಯು ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12 ಗಂಟೆಗೆ ಯುವತಿಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಯುವತಿಯು ರಂಗನಾಥ್ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು.
ಘಟನೆ ಸಂಬಂಧ ವಿಮಾನದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ರಂಗನಾಥ್ ನನ್ನ ಬಂಧಿಸಿದ್ದಾರೆ.
An Indian-origin British citizen was arrested on Tuesday by the Bengaluru International Airport police for allegedly touching a woman co-passenger inappropriately on board a Frankfurt-Bengaluru Lufthansa Airlines flight.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm