ಬ್ರೇಕಿಂಗ್ ನ್ಯೂಸ್
09-11-23 12:51 pm Bengalore Correspondent ಕ್ರೈಂ
ಬೆಂಗಳೂರು, ನ 09: ಜರ್ಮನಿಯ ಫ್ರಾಂಕ್ಪರ್ಟ್ನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ 32 ವರ್ಷದ ಮಹಿಳೆಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ ನಾರಾಯಣ ರಂಗನಾಥನ್ (52) ಬಂಧಿತರು.
ಪ್ರಾಂಕ್ಫರ್ಟ್ನಿಂದ ನಗರಕ್ಕೆ ಬರುತ್ತಿದ್ದ ಲುಪ್ತಾನ್ಸ ಏರ್ಲೈನ್ಸ್ ಎಲ್ಹೆಚ್ 0754 ವಿಮಾನದಲ್ಲಿ ಸಹ ಪ್ರಯಾಣಕಿಯಾಗಿದ್ದ ಯುವತಿಗೆ ಅಂಗಾಂಗಗಳನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ ರಂಗನಾಥ(50) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ವಿಮಾನದಲ್ಲಿ ಆಂಧ್ರಪ್ರದೇಶದ ತಿರುಪತಿ ಮೂಲದ ಯುವತಿಯು ಪ್ರಯಾಣಿಸುತ್ತಿದ್ದು, ಯುವತಿಯು ವಿಮಾನದ ಸೀಟ್ ನಂ.38ಕೆನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಪ್ರಯಾಣ ಪ್ರಾರಂಭವಾದ ನಾಲ್ಕು ಗಂಟೆ ನಂತರ ಯುವತಿ ನಿದ್ರೆಗೆ ಜಾರಿದ್ದಾರೆ. ಬಳಿಕ ರಾತ್ರಿ ಸುಮಾರು 11:45ಕ್ಕೆ ಯುವತಿಯು ಎಚ್ಚರಗೊಂಡಾಗ ಸೀಟ್ ನಂ.38ಜೆನಲ್ಲಿ ಕುಳಿತಿದ್ದ ರಂಗನಾಥ್, ಅವರ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು.

ಆಗ ಯುವತಿಯು ಆತನ ಕೈಯನ್ನು ತೆಗೆದು ಮತ್ತೆ ನಿದ್ರೆಗೆ ಜಾರಿದರು. ಬಳಿಕ ಮಧ್ಯರಾತ್ರಿ 12 ಗಂಟೆಗೆ ಯುವತಿಗೆ ಎಚ್ಚರವಾದಾಗ ರಂಗನಾಥ ಮತ್ತೆ ಆಕೆಯ ಖಾಸಗಿ ಅಂಗವನ್ನು ಮುಟ್ಟುತ್ತಿದ್ದನು. ಈ ವೇಳೆ ಯುವತಿಯು ರಂಗನಾಥ್ ಕೈಯನ್ನು ಎಳೆದು ವಿಮಾನ ಸಿಬ್ಬಂದಿಗಳನ್ನು ಕರೆದು ವಿಷಯ ತಿಳಿಸಿದ್ದಾರೆ. ಬಳಿಕ ಮಹಿಳೆ ಬೇರೆ ಸೀಟಿನಲ್ಲಿ ಹೋಗಿ ಕುಳಿತರು.
ಘಟನೆ ಸಂಬಂಧ ವಿಮಾನದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ರಂಗನಾಥ್ ನನ್ನ ಬಂಧಿಸಿದ್ದಾರೆ.
An Indian-origin British citizen was arrested on Tuesday by the Bengaluru International Airport police for allegedly touching a woman co-passenger inappropriately on board a Frankfurt-Bengaluru Lufthansa Airlines flight.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm