ಬ್ರೇಕಿಂಗ್ ನ್ಯೂಸ್
09-11-23 02:49 pm Mangalore Correspondent ಕ್ರೈಂ
ಮಂಗಳೂರು, ನ.9: ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ರವಿ ಪೂಜಾರಿ ಮತ್ತು ಸಹಚರರು ಒಳಸಂಚು ನಡೆಸಿ, ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿಸಿದ ಬಗ್ಗೆ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಕೊಲೆ ನಡೆದ ಸಂದರ್ಭದಲ್ಲಿ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆನಂತರ 2021ರಲ್ಲಿ ರವಿ ಪೂಜಾರಿಯನ್ನು ಸೆನೆಗಲ್ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Mangalore Bejai Raja murder, Underworld don Ravi Poojary acquitted from four cases. Bejai Raja (46), who was an accused in two murder cases was hacked to death by a group of three unidentified persons in the ground floor of Westgate Terminus building in Mangalore.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm