ಬ್ರೇಕಿಂಗ್ ನ್ಯೂಸ್
09-11-23 04:01 pm HK News Desk ಕ್ರೈಂ
ಹಾವೇರಿ, ನ 09: ಬ್ಯಾಂಕ್ನ ಗ್ರಾಹಕರ ಎಫ್ಡಿ ಹಣ, ಚಿನ್ನದ ಲೋನ್ನ ಹಣ ಸೇರಿದಂತೆ ಗ್ರಾಹಕರ ಖಾತೆಗೆ ಹಾಕಿದ್ದ ಹಣವನ್ನು ವಂಚನೆ ಮಾಡಿರುವ ಕುರುಬಗೊಂಡು ಗ್ರಾಮದ ಯೂನಿಯನ್ ಬ್ಯಾಂಕ್ನ ಹಳೆಯ ಮ್ಯಾನೇಜರ್ನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅರ್ಚನಾ ಬೇಟಗೇರಿ ಎಂದು ಗುರುತಿಸಲಾಗಿದೆ. ಬ್ಯಾಂಕ್ನಲ್ಲಿ ಗ್ರಾಹಕರ ಎಫ್ಡಿ ಹಣ, ಚಿನ್ನದ ಲೋನ್ ಹಣ ಹಾಗೂ ಖಾತೆಗೆ ಜಮೆ ಮಾಡಿದ ಹಣಕ್ಕೆ ರಶೀದಿ ಹಾಗೂ ಎಫ್ಡಿಗೆ ಬಾಂಡ್ ನೀಡದೆ ವಂಚಿಸಲಾಗಿದೆ ಎಂದು ತಿಳಿದು ಬಂದಿದೆ. ಗ್ರಾಹಕರ ಸುಮಾರು 1.62 ಕೋಟಿ ರೂ ಹಣವನ್ನು ಆರೋಪಿ ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ.
ನೂತನ ಬ್ಯಾಂಕ್ ಮ್ಯಾನೇಜರ್ ರವಿರಾಜ್ ಈ ಸಂಬಂಧ ಹಾವೇರಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ಬ್ಯಾಂಕ್ನ ಇಬ್ಬರು ಸಿಬ್ಬಂದಿ ಶಾಂತಪ್ಪ ಮತ್ತು ಪ್ರವೀಣ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿ ಅರ್ಚನಾ ಬೇಟಗೇರಿ ವಿಚಾರಣೆ ನಡೆಸಲಾಗುತ್ತಿದೆ. ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಕ್ರಮಕೈಗೊಂಡಿದ್ದಾರೆ.
Union bank manager arrested in Haveri for duping people of 1.6 crores.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm