ಬ್ರೇಕಿಂಗ್ ನ್ಯೂಸ್
10-11-23 09:22 am Mangalore Correspondent ಕ್ರೈಂ
ಮಂಗಳೂರು, ನ.9 : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.
ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಿದ್ದ ಕರೀಂ ನಿರಂತರ ಹಲ್ಲೆಗೈದು ತಲಾಖ್ ತಲಾಖ್ ಎಂದು ಹೇಳಿ ವಿಚ್ಛೇದನೆ ನೀಡಿದ್ದ. ಈ ಬಗ್ಗೆ ನೊಂದ ಮಹಿಳೆಯು ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ ಕರೀಂ ವಿರುದ್ದ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನಗರದ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಕರೀಮ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ದ ನಗರದ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಕ್ರೈಂ ನಂಬರ್ 110/23 ಯಾಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 3 ಮತ್ತು 4, I.P.C ಕಾಯ್ದೆ 323, 498A, 504,506, ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ 4 ಮುಂತಾದ ಪ್ರಕರಣಗಳು ದಾಖಲಿಸಲಾಗಿದೆ.
Mangaluru Police has arrested a man who threatened his wife with dowry and forced her to do triple talaq. The arrested person is Abdul Karim, a resident of Asaigoli, Derlakatta, Mangalore, Dakshina Kannada. It is alleged that he was constantly harassing and assaulting his wife for dowry.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm