ಬ್ರೇಕಿಂಗ್ ನ್ಯೂಸ್
10-11-23 09:22 am Mangalore Correspondent ಕ್ರೈಂ
ಮಂಗಳೂರು, ನ.9 : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೆ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿದ ಆಕೆಯ ಪತಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೇರಳಕಟ್ಟೆ ಅಸೈಗೋಳಿ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ.
ಹೆಂಡತಿಗೆ ವರದಕ್ಷಿಣೆ ನೀಡಲು ಕಿರುಕುಳ ನೀಡುತ್ತಿದ್ದ ಕರೀಂ ನಿರಂತರ ಹಲ್ಲೆಗೈದು ತಲಾಖ್ ತಲಾಖ್ ಎಂದು ಹೇಳಿ ವಿಚ್ಛೇದನೆ ನೀಡಿದ್ದ. ಈ ಬಗ್ಗೆ ನೊಂದ ಮಹಿಳೆಯು ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯಲ್ಲಿ ಕರೀಂ ವಿರುದ್ದ ದೂರು ನೀಡಿದ್ದರು. ಮಹಿಳಾ ಪೊಲೀಸ್ ಠಾಣೆಯ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನಗರದ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಕರೀಮ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ದ ನಗರದ ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಕ್ರೈಂ ನಂಬರ್ 110/23 ಯಾಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ 3 ಮತ್ತು 4, I.P.C ಕಾಯ್ದೆ 323, 498A, 504,506, ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ 4 ಮುಂತಾದ ಪ್ರಕರಣಗಳು ದಾಖಲಿಸಲಾಗಿದೆ.
Mangaluru Police has arrested a man who threatened his wife with dowry and forced her to do triple talaq. The arrested person is Abdul Karim, a resident of Asaigoli, Derlakatta, Mangalore, Dakshina Kannada. It is alleged that he was constantly harassing and assaulting his wife for dowry.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm