ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm