ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am