ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm