ಬ್ರೇಕಿಂಗ್ ನ್ಯೂಸ್
13-11-20 04:38 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 13: ಎಟಿಎಂ ಮೆಷೀನ್ ಗೆ ಹಣ ತುಂಬಲು ಬಂದಿದ್ದ ವೇಳೆ ವ್ಯಾನ್ ಚಾಲಕ ವಾಹನದಲ್ಲಿದ್ದ 4.25 ಕೋಟಿ ರೂಪಾಯಿ ಹಣದ ಜೊತೆಗೆ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ವಿರಾರ್ ನ ಬೋಲಿಂಜ್ ನಲ್ಲಿ ಘಟನೆ ನಡೆದಿದ್ದು, ಬ್ಯಾಂಕ್ ಸಿಬಂದಿ ವಾಹನ ನಿಲ್ಲಿಸಿ ಕೋಟಕ್ ಮಹೀಂದ್ರಾ ಎಟಿಎಂ ಒಳಗೆ ತೆರಳಿದ್ದರು. ಗಾರ್ಡ್ ಕೂಡ ವಾಹನದಿಂದ ಇಳಿದು ಹೊರಗೆ ನಿಂತಿದ್ದರು. ಈ ವೇಳೆ, ವಾಹನದಲ್ಲಿ ಕೋಟ್ಯಂತರ ರೂ. ಹಣ ಇರುವುದನ್ನು ತಿಳಿದಿದ್ದ ಚಾಲಕ ವ್ಯಾನ್ ಸಹಿತ ಮುಂದಕ್ಕೆ ಹೋಗಿದ್ದು, ಆನಂತರ ಪರಾರಿಯಾಗಿದ್ದಾನೆ.
ಘಟನೆ ಬ್ಯಾಂಕ್ ಸಿಬಂದಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದಾರೆ. ಆದರೆ, ಪೊಲೀಸರ ಪ್ರಕಾರ, ಚಾಲಕನ ಹೆಸರು, ಮಾಹಿತಿ ನೀಡಿಲ್ಲ. ವಾಹನದಲ್ಲಿ ಜಿಪಿಎಸ್ ಅಳವಡಿಸಿದ್ದು, ಅದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಬ್ಯಾಂಕ್ ರಜೆ ಇರುವುದರಿಂದ ಎಟಿಎಂಗೆ ಹಣ ತುಂಬಿಸುವುದಕ್ಕಾಗಿ ಸಿಬಂದಿ ಮುಂದಾಗಿದ್ದರು. ಬೇರೆ ಬೇರೆ ಎಟಿಎಂಗೆ ಹಣ ತುಂಬಿಸುವ ಕಾರ್ಯವನ್ನು ಲಾಜಿಸ್ಟಿಕ್ಸ್ ಕಂಪನಿ ನಿರ್ವಹಿಸುತ್ತದೆ.
ಆರೋಪಿ ಚಾಲಕ ವ್ಯಾನನ್ನು ನಿಲ್ಲಿಸಿ ಟ್ರಂಕ್ ನಲ್ಲಿರುವ ಹಣವನ್ನು ಬೇರೆ ವಾಹನಕ್ಕೆ ತುಂಬಿಸಿ ಎಸ್ಕೇಪ್ ಆಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಜೊತೆಗಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ಸಿಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The driver of a cash logistics firm allegedly fled with a van containing nearly Rs 4.3 crore as his colleagues were filling an ATM in Virar, Mumbai.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm