ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm