ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm