ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm