ಬ್ರೇಕಿಂಗ್ ನ್ಯೂಸ್
13-11-23 09:40 pm Bangalore Correspondent ಕ್ರೈಂ
ಬೆಂಗಳೂರು, ನ 13: ಮೀಟರ್ ಬಡ್ಡಿ ದಂಧೆ ನಡೆಸುತಿದ್ದ ನಾಲ್ಕು ಕಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ ಪಡೆದಿದ್ದು, ಆರೋಪಿಗಳ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್ಐ ಪುತ್ರಿ ಶೀಲ, ಕಾಮಾಕ್ಷಿ ಪಾಳ್ಯದ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ, ಬಸವೇಶ್ವರ ನಗರದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆದಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ದಾಳಿ ವೇಳೆ 42,42,000 ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 23,42,400 ರೂ. ನಗದು, 7,00,000 ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, ಚೆಕ್ಗಳು- 109, ಡಿಮಾಂಡ್ ಪ್ರಾಮಿಸರಿ ನೋಟ್-50, ಖಾಲಿ ಬಾಂಡ್ ಪೇಪರ್-42, ಶುದ್ಧ ಕ್ರಯ ಪ್ರತ್ರಗಳು-85, ಸಾಲ ನಮೂದಿಸಿದ ದಾಖಲಾತಿ-35, ಇ- ಸ್ಪಾಂಪ್ ಪೇಪರ್ಗಳು-11, ಪಾಕೆಟ್ ಪುಸ್ತಕ-45, ಅಗ್ರಿಮೆಂಟ್ ಪ್ರತಿಗಳು-15, ರೋಲೆಕ್ಸ್ ವಾಚ್-6 ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಡ್ಡಿಗೆ ಸಾಲ ಕೊಟ್ಟು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡಲಾತ್ತಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
CCB police raid on interest loan lenders in Bangalore. 40 lakhs worth gold and cash seized.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm