ಬ್ರೇಕಿಂಗ್ ನ್ಯೂಸ್
14-11-23 08:34 pm Udupi Correspondent ಕ್ರೈಂ
ಉಡುಪಿ, ನ.14: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಗ್ಗೆ ಉಡುಪಿ ಪೊಲೀಸರು ದೃಢಪಡಿಸಿಲ್ಲ.
ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯಿದೆ. ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆ ತರುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Udupi Murder of four, accused arreated of Sangli arrested from Belagavi by Udupi Police. In a significant breakthrough, Udupi police have successfully apprehended the murderer responsible for the brutal murder of four individuals.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm