ಬ್ರೇಕಿಂಗ್ ನ್ಯೂಸ್
14-11-23 08:34 pm Udupi Correspondent ಕ್ರೈಂ
ಉಡುಪಿ, ನ.14: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಪ್ರಕರಣದಲ್ಲಿ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್ ಅರುಣ್ ಚೌಗಲೆ(35) ವಶಕ್ಕೆ ಪಡೆದ ಆರೋಪಿ. ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಗ್ಗೆ ಉಡುಪಿ ಪೊಲೀಸರು ದೃಢಪಡಿಸಿಲ್ಲ.







ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಯಿದೆ. ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆ ತರುತ್ತಿದ್ದಾರೆ. ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
Udupi Murder of four, accused arreated of Sangli arrested from Belagavi by Udupi Police. In a significant breakthrough, Udupi police have successfully apprehended the murderer responsible for the brutal murder of four individuals.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am