ಬ್ರೇಕಿಂಗ್ ನ್ಯೂಸ್
15-11-23 04:30 pm HK News Desk ಕ್ರೈಂ
ಕಲಬುರಗಿ, ನ.15: ಕೆ ಇ ಎ ಪರೀಕ್ಷಾ ಅಕ್ರಮದ ರೂವಾರಿ ಎಂದು ಕರೆಯಲಾಗಿರುವ ಆರ್ ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ನನ್ನು ಮೊದಲ ಬಾರಿಗೆ ಸಿಐಡಿ ವಶಕ್ಕೆ ಪಡೆದಿದೆ. ಮುಂದಿನ 8 ದಿನಗಳ ಕಾಲ ಸಿಐಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ನನ್ನು ವಿಚಾರಣೆ ಮಾಡಲಾಗಿದೆ.
ಇದೇ ವೇಳೆ ನಗರದ ಅಶೋಕ್ ನಗರ ಪೊಲೀಸ್ ಠಾಣೆ, ಗುಲ್ಬರ್ಗ ಯುನಿವರ್ಸಿಟಿ ಪೊಲೀಸ್ ಠಾಣೆ, ಅಫಜಲಪುರ ಪೊಲೀಸ್ ಠಾಣೆ ಇಂದ ಬಂದಿಸಲ್ಪಟ್ಟಿರುವ ಎಲ್ಲಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಸಿಐಡಿ ಇಂದು ತನ್ನ ವಶಕ್ಕೆ ಪಡೆದಿದೆ.

ಸಿಐಡಿ ಮೊದಲ ಬೇಟೆ;
ಇದೇ ವೇಳೆ ಸಿಐಡಿ ಅಧಿಕಾರಿಗಳು ಪ್ರಕರಣ ತಮ್ಮ ವಶಕ್ಕೆ ಬಂದ ಬಳಿಕ ಓರ್ವ ಪರೀಕ್ಷಾ ಅಭ್ಯರ್ಥಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿಸಿದ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸಿಐಡಿ ಹೆಚ್ಚುವರಿ ಎಸ್ಪಿ ಹೆಗಡೆ ನೇತೃತ್ವದಲ್ಲಿ ಡಿವೈಎಸ್ಪಿ ಗಳಾದ ಶಂಕರ್ ಗೌಡ ಪಾಟೀಲ್, ತನ್ವೀರ್ ಹಾಗೂ ಇತರರ ನೇತೃತ್ವದಲ್ಲಿ ಪಾಟೀಲ್ ನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ನಗರದ ಸೆಂಟ್ರಲ್ ಜೈಲಿನಿಂದ ಪಾಟೀಲ್ ನನ್ನು ಬೆಳಗ್ಗೆ ನಗರದ ಐವನ್ ಶಾಹಿಯಲ್ಲಿರುವ ಸಿಐಡಿ ಕಚೇರಿಗೆ ಕರೆತರಲಾಯಿತು. ಈ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಕಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಕಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ FDA ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.
After multiple FIRs were registered in the case, the Karnataka government transferred the case to CID. A team of CID officers have camped in Kalaburagi to complete the formalities. 21 people have been arrested in the case so far.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm