ಬ್ರೇಕಿಂಗ್ ನ್ಯೂಸ್
15-11-23 04:30 pm HK News Desk ಕ್ರೈಂ
ಕಲಬುರಗಿ, ನ.15: ಕೆ ಇ ಎ ಪರೀಕ್ಷಾ ಅಕ್ರಮದ ರೂವಾರಿ ಎಂದು ಕರೆಯಲಾಗಿರುವ ಆರ್ ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ನನ್ನು ಮೊದಲ ಬಾರಿಗೆ ಸಿಐಡಿ ವಶಕ್ಕೆ ಪಡೆದಿದೆ. ಮುಂದಿನ 8 ದಿನಗಳ ಕಾಲ ಸಿಐಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ನನ್ನು ವಿಚಾರಣೆ ಮಾಡಲಾಗಿದೆ.
ಇದೇ ವೇಳೆ ನಗರದ ಅಶೋಕ್ ನಗರ ಪೊಲೀಸ್ ಠಾಣೆ, ಗುಲ್ಬರ್ಗ ಯುನಿವರ್ಸಿಟಿ ಪೊಲೀಸ್ ಠಾಣೆ, ಅಫಜಲಪುರ ಪೊಲೀಸ್ ಠಾಣೆ ಇಂದ ಬಂದಿಸಲ್ಪಟ್ಟಿರುವ ಎಲ್ಲಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಸಿಐಡಿ ಇಂದು ತನ್ನ ವಶಕ್ಕೆ ಪಡೆದಿದೆ.

ಸಿಐಡಿ ಮೊದಲ ಬೇಟೆ;
ಇದೇ ವೇಳೆ ಸಿಐಡಿ ಅಧಿಕಾರಿಗಳು ಪ್ರಕರಣ ತಮ್ಮ ವಶಕ್ಕೆ ಬಂದ ಬಳಿಕ ಓರ್ವ ಪರೀಕ್ಷಾ ಅಭ್ಯರ್ಥಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿಸಿದ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸಿಐಡಿ ಹೆಚ್ಚುವರಿ ಎಸ್ಪಿ ಹೆಗಡೆ ನೇತೃತ್ವದಲ್ಲಿ ಡಿವೈಎಸ್ಪಿ ಗಳಾದ ಶಂಕರ್ ಗೌಡ ಪಾಟೀಲ್, ತನ್ವೀರ್ ಹಾಗೂ ಇತರರ ನೇತೃತ್ವದಲ್ಲಿ ಪಾಟೀಲ್ ನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ನಗರದ ಸೆಂಟ್ರಲ್ ಜೈಲಿನಿಂದ ಪಾಟೀಲ್ ನನ್ನು ಬೆಳಗ್ಗೆ ನಗರದ ಐವನ್ ಶಾಹಿಯಲ್ಲಿರುವ ಸಿಐಡಿ ಕಚೇರಿಗೆ ಕರೆತರಲಾಯಿತು. ಈ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಕಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಕಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ FDA ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.
After multiple FIRs were registered in the case, the Karnataka government transferred the case to CID. A team of CID officers have camped in Kalaburagi to complete the formalities. 21 people have been arrested in the case so far.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm