ಬ್ರೇಕಿಂಗ್ ನ್ಯೂಸ್
21-11-23 03:00 pm Bangalore Correspondent ಕ್ರೈಂ
ಬೆಂಗಳೂರು, ನ 21: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಹೆಸ್ರಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಪ್ಲೈ ಕೇಸ್ ದಾಖಲಿಸಿ ಜೈಲಿಗೆ ಕಳಿಸ್ತೀವಿ ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿಗಳು ಹೇಳಿದ್ದ ಅಕೌಂಟ್ ಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದಾಗ ಅನುಮಾನಗೊಂಡ ದೂರುದಾರ ಪೊಲೀಸರಿಗೆ ದೂರು ನೀಡಿದ್ದಾರೆ.
Courier fraud Bengalore man loses Rs 1.52 cr to scammers posing as Mumbai police, drugs case. A senior citizen in Bengaluru has been defrauded of Rs 1.52 crore in the widespread courier scam wherein perpetrators make phone calls claiming to be police officials who have intercepted parcels with contraband material. As part of their modus operandi, the fraudsters ask the victims to transfer large amounts of funds to be cleared of drug trafficking and money laundering charges.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm