ಬ್ರೇಕಿಂಗ್ ನ್ಯೂಸ್
21-11-23 03:00 pm Bangalore Correspondent ಕ್ರೈಂ
ಬೆಂಗಳೂರು, ನ 21: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ 1.5 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಹೆಸ್ರಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಪ್ಲೈ ಕೇಸ್ ದಾಖಲಿಸಿ ಜೈಲಿಗೆ ಕಳಿಸ್ತೀವಿ ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿಗಳು ಹೇಳಿದ್ದ ಅಕೌಂಟ್ ಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದಾಗ ಅನುಮಾನಗೊಂಡ ದೂರುದಾರ ಪೊಲೀಸರಿಗೆ ದೂರು ನೀಡಿದ್ದಾರೆ.
Courier fraud Bengalore man loses Rs 1.52 cr to scammers posing as Mumbai police, drugs case. A senior citizen in Bengaluru has been defrauded of Rs 1.52 crore in the widespread courier scam wherein perpetrators make phone calls claiming to be police officials who have intercepted parcels with contraband material. As part of their modus operandi, the fraudsters ask the victims to transfer large amounts of funds to be cleared of drug trafficking and money laundering charges.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm