ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm