ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am