ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm