ಬ್ರೇಕಿಂಗ್ ನ್ಯೂಸ್
15-11-20 11:19 am Bengaluru Crime Correspondent ಕ್ರೈಂ
ಬೆಂಗಳೂರು, ನವೆಂಬರ್ 15: ಇದೊಂದು ವಿಚಿತ್ರ ಘಟನೆ. ಗಂಡಿನ ಮನೆಯವರು ಜೋತಿಷಿಯ ಮಾತು ಕೇಳಿ ಸೊಸೆಯನ್ನೇ ಕಳೆದುಕೊಳ್ಳುವಂತೆ ಆದ ಸುದ್ದಿ, ಹಾಗಾದ್ರೆ ಆಗಿದ್ದೇನು ಗೊತ್ತಾ? ಈ ಸುದ್ದಿ ನೋಡಿ.
ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಅಶ್ವಿನಿ (25). ಮದುವೆಯಾದ ಸೊಸೆ ಮನೆಗೆ ಬಂದಾಗ ಈ ಹೆಣ್ಣಿನ ಜಾತಕವನ್ನು ಜ್ಯೋತಿಷಿಯ ಬಳಿ ಕೇಳಿದ್ದಾರೆ. ಅದಕ್ಕೆ ಜ್ಯೋತಿಷಿ ಅಶ್ವಿನಿಗೆ ಮಕ್ಕಳಾಗಲ್ಲ ಅಂತ ಹೇಳಿದ್ದಾರೆ. ಇದನ್ನ ಬಲವಾಗಿ ನಂಬಿದ ಮನೆಯವರು ಅಶ್ವಿನಿಗೆ ಕಿರುಕುಳ ಕೊಡಲು ಪ್ರಾರಂಭಿಸಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಯುವರಾಜ್ ಜೊತೆ ಅಶ್ವಿನಿ ಮದುವೆಯಾಗಿತ್ತು.

ಸೊಸೆಗೆ ಮಕ್ಕಳಾಗಲ್ಲ ಅಂತ ಜೋತಿಷಿ ಹೇಳಿದ ಮಾತನ್ನ ನಂಬಿದ ಪೋಷಕರು, ಅಶ್ವಿನಿಯನ್ನು ದೂರಮಾಡಲು ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾರೆ. ಕಾರು, ಚಿನ್ನಾಭರಣ ಕೊಡುವಂತೆ ಪೀಡಿಸಿದ್ದಾರೆ ಅಂತ ಆರೋಪ ಕೇಳಿ ಬರ್ತಿದೆ. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೀತಾ ಇತ್ತು. ಅದೇ ರೀತಿ ನಿನ್ನೆಯೂ ಯುವರಾಜ್ ಹಾಗೂ ಅಶ್ವಿನಿ ನಡುವೆ ದೊಡ್ಡ ಗಲಾಟೆನೆ ನಡೆದಿದೆ. ಈ ಗಲಾಟೆಯಿಂದ ನೊಂದ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ನಡೆದಿದ್ದು ಹೆಣ್ಣೂರು ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೀತಾ ಇದೆ.
A woman allegedly ended her life just nine months after her marriage, allegedly due to harassment by her husband and in-laws after an astrologer's prediction.The deceased has been identified as Ashwini (25). Her husband Yuvaraj has been arrested by the police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am