ಬ್ರೇಕಿಂಗ್ ನ್ಯೂಸ್
23-11-23 08:48 pm Mangalore Correspondent ಕ್ರೈಂ
ಮಂಗಳೂರು, ನ.23: ಷೇರು ವಹಿವಾಟಿನಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಮಾಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಿರಂತರ ಹಣ ಹಾಕಿಸಿಕೊಂಡು ಸುಮಾರು 21 ಲಕ್ಷ ರೂಪಾಯಿ ಮೋಸ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮೂಲತಃ ತಮಿಳುನಾಡು ಮೂಲದ ಕಣ್ಣನ್ (45) ಹಣ ಕಳಕೊಂಡವರು. ಅಕ್ಟೋಬರ್ 3ರಂದು ಇವರ ಫೇಸ್ಬುಕ್ ಖಾತೆಗೆ ಹಣ ಡಬಲ್ ಮಾಡುವ ಬಗ್ಗೆ ಲಿಂಕ್ ಬಂದಿತ್ತು. ಲಿಂಕ್ ಪ್ರೆಸ್ ಮಾಡಿದಾಗ 4 month 20* profit plan 116 group ಎಂಬ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಓಪನ್ ಆಗಿತ್ತು. ಗ್ರೂಪಿನಲ್ಲಿ ಸದಸ್ಯರಾಗಿದ್ದ ಆಲಿಯಾನೋರಾ ಎಂಬವರು STORAK ಹೆಸರಿನ ಮೊಬೈಲ್ ಎಪ್ಲಿಕೇಶನ್ ಟ್ರೆಂಡಿಂಗ್ ಖಾತೆಯನ್ನು ತೆರಯಲು ಕಣ್ಣನ್ ಅವರಿಗೆ ಸಹಾಯ ಮಾಡಿದ್ದರು.
ಅವರ ಮಾತನ್ನು ನಂಬಿದ ಕಣ್ಣನ್, ಅ.15ರಂದು 50 ಸಾವಿರ ರೂ.ವನ್ನು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿದ್ದಾರೆ. ಆನಂತರ ಡ್ಯಾಡಿ ಎಂಟರ್ ಪ್ರೈಸಸ್ ಎಂಬ ಹೆಸರಿನ ಖಾತೆಗೆ ಮೂರು ಬಾರಿ ಒಟ್ಟು 21.50 ಲಕ್ಷ ರೂಪಾಯಿ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹಣ ಹಾಕಿದ್ದರೂ, ಯಾವುದೇ ಮರು ಪಾವತಿ ಆಗದೇ ಮೋಸ ಎಸಗಿದ್ದಾರೆ. ಮೋಸದ ವಿಚಾರ ತಿಳಿಯುತ್ತಲೇ ತಡವಾಗಿ ಬಂದು ಕಣ್ಣನ್ ಅವರು ಉರ್ವಾ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore MRPL employee looses 21 lakhs over money double fraud online. A case has been registered at cyber police station. Storak mobile application fraud on whatsapp group exposed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm