ಬ್ರೇಕಿಂಗ್ ನ್ಯೂಸ್
23-11-23 08:48 pm Mangalore Correspondent ಕ್ರೈಂ
ಮಂಗಳೂರು, ನ.23: ಷೇರು ವಹಿವಾಟಿನಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಮಾಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಿರಂತರ ಹಣ ಹಾಕಿಸಿಕೊಂಡು ಸುಮಾರು 21 ಲಕ್ಷ ರೂಪಾಯಿ ಮೋಸ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮೂಲತಃ ತಮಿಳುನಾಡು ಮೂಲದ ಕಣ್ಣನ್ (45) ಹಣ ಕಳಕೊಂಡವರು. ಅಕ್ಟೋಬರ್ 3ರಂದು ಇವರ ಫೇಸ್ಬುಕ್ ಖಾತೆಗೆ ಹಣ ಡಬಲ್ ಮಾಡುವ ಬಗ್ಗೆ ಲಿಂಕ್ ಬಂದಿತ್ತು. ಲಿಂಕ್ ಪ್ರೆಸ್ ಮಾಡಿದಾಗ 4 month 20* profit plan 116 group ಎಂಬ ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಓಪನ್ ಆಗಿತ್ತು. ಗ್ರೂಪಿನಲ್ಲಿ ಸದಸ್ಯರಾಗಿದ್ದ ಆಲಿಯಾನೋರಾ ಎಂಬವರು STORAK ಹೆಸರಿನ ಮೊಬೈಲ್ ಎಪ್ಲಿಕೇಶನ್ ಟ್ರೆಂಡಿಂಗ್ ಖಾತೆಯನ್ನು ತೆರಯಲು ಕಣ್ಣನ್ ಅವರಿಗೆ ಸಹಾಯ ಮಾಡಿದ್ದರು.
ಅವರ ಮಾತನ್ನು ನಂಬಿದ ಕಣ್ಣನ್, ಅ.15ರಂದು 50 ಸಾವಿರ ರೂ.ವನ್ನು ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿದ್ದಾರೆ. ಆನಂತರ ಡ್ಯಾಡಿ ಎಂಟರ್ ಪ್ರೈಸಸ್ ಎಂಬ ಹೆಸರಿನ ಖಾತೆಗೆ ಮೂರು ಬಾರಿ ಒಟ್ಟು 21.50 ಲಕ್ಷ ರೂಪಾಯಿ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹಣ ಹಾಕಿದ್ದರೂ, ಯಾವುದೇ ಮರು ಪಾವತಿ ಆಗದೇ ಮೋಸ ಎಸಗಿದ್ದಾರೆ. ಮೋಸದ ವಿಚಾರ ತಿಳಿಯುತ್ತಲೇ ತಡವಾಗಿ ಬಂದು ಕಣ್ಣನ್ ಅವರು ಉರ್ವಾ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore MRPL employee looses 21 lakhs over money double fraud online. A case has been registered at cyber police station. Storak mobile application fraud on whatsapp group exposed.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm