ಬ್ರೇಕಿಂಗ್ ನ್ಯೂಸ್
24-11-23 03:29 pm Mangalore Correspondent ಕ್ರೈಂ
ಮಂಗಳೂರು, ನ.24: ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಅಬ್ದುಲ್ ರಹಿಮಾನ್( 42) ಹಾಗೂ ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟು, ಅಡವಿನಬಾಗಿಲು ನಿವಾಸಿಯಾದ ಮೊಹಮ್ಮದ್ ಜಿಯಾದ್ (22) ಎನ್ನಲಾಗಿದೆ.
ಮಂಗಳೂರು ನಗರದ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಈ ವೇಳೆ ಇಬ್ಬರು ಮಾದಕ ವಸ್ತುಗಳನ್ನು ಮಾರುತ್ತಿರುವುದು ಬೆಳಕಿಗೆ ಬಂದಿದ್ದು ದಸ್ತಗಿರಿ ಮಾಡಿದ ಪೊಲೀಸರು ಆರೋಪಿಗಳಿಂದ 1 ಲಕ್ಷ 75 ಸಾವಿರ ರೂ ಮೌಲ್ಯದ 35 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಆಲ್ಟೋ ಕಾರು ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು 4,95,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳಲ್ಲಿ ಅಬ್ದುಲ್ ರಹಿಮಾನ್ ಎಂಬಾತನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳುವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣಗಳು ದಾಖಲಾಗಿವೆ.
Two arrested by CCB Police at Mudipu in Mangalore over sale of drugs.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm