ಬ್ರೇಕಿಂಗ್ ನ್ಯೂಸ್
24-11-23 03:29 pm Mangalore Correspondent ಕ್ರೈಂ
ಮಂಗಳೂರು, ನ.24: ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಅಬ್ದುಲ್ ರಹಿಮಾನ್( 42) ಹಾಗೂ ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟು, ಅಡವಿನಬಾಗಿಲು ನಿವಾಸಿಯಾದ ಮೊಹಮ್ಮದ್ ಜಿಯಾದ್ (22) ಎನ್ನಲಾಗಿದೆ.
ಮಂಗಳೂರು ನಗರದ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಈ ವೇಳೆ ಇಬ್ಬರು ಮಾದಕ ವಸ್ತುಗಳನ್ನು ಮಾರುತ್ತಿರುವುದು ಬೆಳಕಿಗೆ ಬಂದಿದ್ದು ದಸ್ತಗಿರಿ ಮಾಡಿದ ಪೊಲೀಸರು ಆರೋಪಿಗಳಿಂದ 1 ಲಕ್ಷ 75 ಸಾವಿರ ರೂ ಮೌಲ್ಯದ 35 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಆಲ್ಟೋ ಕಾರು ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು 4,95,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳಲ್ಲಿ ಅಬ್ದುಲ್ ರಹಿಮಾನ್ ಎಂಬಾತನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳುವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣಗಳು ದಾಖಲಾಗಿವೆ.
Two arrested by CCB Police at Mudipu in Mangalore over sale of drugs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm