ಬ್ರೇಕಿಂಗ್ ನ್ಯೂಸ್
25-11-23 06:18 pm Mangalore Correspondent ಕ್ರೈಂ
ಮಂಗಳೂರು, ನ.25: ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಬೆಲೆಯ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದು 1.62 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿತರನ್ನು ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲನಿ ನಿವಾಸಿ, ಹಾಲಿ ವಾಸ ವಿಟ್ಲ ಮಂಗಿಲಪದವು ನಿವಾಸಿ ಪ್ಯಾರೇಜಾನ್ @ ಸೇಟು(37), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು (28), ನಾಗಪಟ್ಟಿನಂ ಜಿಲ್ಲೆ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್ (22) ಎಂದು ಗುರುತಿಸಲಾಗಿದೆ.
ನ.25 ರಂದು ಮಂಗಳೂರು ನಗರದ ಪಂಪ್ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಫ್ಟ್ ಕಾರಿನಲ್ಲಿ ಅಂಬರ್ ಗ್ರೀಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್, 1,57,50,000/-) REDMI ಕಂಪನಿಯ ಮೊಬೈಲ್ ಫೋನ್ -1 (10,000/-) ಕೆಎ-25-MG-0625 ನೇ ಸಿಲ್ವರ್ ಬಣ್ಣದ ಸ್ವಿಫ್ಟ್ (5,00,000/-) MOTOROLA ಕಂಪನಿಯ ಮೊಬೈಲ್ ಫೋನ್ -1 (10,000/-), REDMI ಕಂಪನಿಯ ಮೊಬೈಲ್ ಫೋನ್ -1 (10,000/-) ವಶಪಡಿಸಿಕೊಂಡಿದ್ದಾರೆ.
ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಸಿಬ್ಬಂದಿ ಮಾಡಿದ್ದರು. ನ.19ರಂದು 7.73 ಕೋಟಿ ಮೌಲ್ಯದ ಅಂಬರ್ ಗ್ರೀಸನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.
Also Read: ಮಂಗಳೂರು ಸಿಸಿಬಿ ಮೇಜರ್ ಕಾರ್ಯಾಚರಣೆ ; ಎಂಟು ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಇಬ್ಬರ ಬಂಧನ
After 7 crore worh Ambergris seized by Mangalore CCB Police, another 1.5 crore Ambergris seized at Pumpwell in which three have been arretsed. 7 crore worh Ambergris seized by Mangalore CCB Police, two arrested while trying to sell at Kuntikan junction. Upon valid information received by CCB police, the raid was conducted under the orders of Mangalore Police Commissioner Anupam Agarwal.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm