ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm