ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm