ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.

ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm