ಬ್ರೇಕಿಂಗ್ ನ್ಯೂಸ್
27-11-23 03:56 pm Mangalore Correspondent ಕ್ರೈಂ
ಬೆಳ್ತಂಗಡಿ, ನ.27: ಪತಿಯ ಸ್ನೇಹಿತನೇ ಮಹಿಳೆಯೊಬ್ಬರ ಮೊಬೈಲ್ ಕದ್ದು ಅದರಲ್ಲಿದ್ದ ಯುಪಿಐ ಆ್ಯಪ್ ಮೂಲಕ ಬ್ಯಾಂಕ್ ಖಾತೆಯಿಂದ 61 ಸಾವಿರ ರೂ. ನಗದು ವರ್ಗಾವಣೆ ಮಾಡಿದ್ದು, ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುವೆಟ್ಟು ಗ್ರಾಮದ ನಿವಾಸಿ ಅಭಿದಾ ಬಾನು ಎಂಬವರು ದೂರು ನೀಡಿದ್ದು, ಆಕೆಯ ಪತಿಯ ಸ್ನೇಹಿತ ಸಿದ್ದೀಕ್ ಮೊಬೈಲ್ ಕದ್ದು ನಗದು ವರ್ಗಾವಣೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಮಹಿಳೆ ಮನೆಯಲ್ಲಿ ಇಲ್ಲದ ವೇಳೆ ಆರೋಪಿ ಮನೆಗೆ ಬಂದು ಮೊಬೈಲ್ ಕದ್ದು, ಬ್ಯಾಂಕ್ ಖಾತೆಯಲ್ಲಿದ್ದ 64 ಸಾವಿರ ರೂ. ಪೈಕಿ 61 ಸಾವಿರ ರೂ.ಗಳನ್ನು ಬೇರೆ ಖಾತೆಗೆ ವರ್ಗಾವಣೆ ಮಾಡಿದ್ದಾನೆ.
ಆರೋಪಿ ಸಿದ್ದೀಕ್ ಪತಿಯ ಸ್ನೇಹಿತನಾಗಿದ್ದು ಇವರ ಕುಟುಂಬದ ಜತೆ ಆತ್ಮೀಯನಾಗಿದ್ದ. ಹಾಗಾಗಿ ಫೋನ್ ಪೇ ಪಾಸ್ವರ್ಡ್ ತಿಳಿದುಕೊಂಡಿದ್ದ. ಮನೆಯಲ್ಲಿದ್ದಾಗ ಮೊಬೈಲ್ ಪಡೆದು ಹಣ ವರ್ಗಾಯಿಸಿದ್ದು ಆನಂತರ ಹಣ, ಮೊಬೈಲ್ ಹಿಂದಿರುಗಿಸುತ್ತಾನೆ ಎಂದು ಮಹಿಳೆ ಸುಮ್ಮನಿದ್ದರು. ಹಲವು ಸಮಯ ಕಳೆದರೂ ಹಣ ಹಿಂದಿರುಗಿಸದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
Woman looses 64 thousnad over UPI at Belthangady in Mangalore.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm