ಬ್ರೇಕಿಂಗ್ ನ್ಯೂಸ್
28-11-23 10:13 am Mangalore Correspondent ಕ್ರೈಂ
ಮಂಗಳೂರು, ನ 28: ಯುವತಿ ಮತ್ತು ಯುವಕ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ತಡೆದು ನೈತಿಕ ಪೊಲೀಸ್ಗಿರಿ ನಡೆಸಿರುವ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ.
ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಬಂಧಿತರು.


ಪಾಂಡೇಶ್ವರ ಬಳಿಯ ನಿವಾಸಿಯಾದ ಯುವಕ ಮತ್ತು ಯುವತಿ ಮುಳಿಹಿತ್ಲುವಿನಲ್ಲಿರುವ ಎಂ.ಎಸ್. ಸ್ಪೋರ್ಟ್ಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ಇವರು ಮೊಬೈಲ್ ರಿಪೇರಿ ಮಾಡಿಸಿಕೊಂಡು ಬೈಕ್ನಲ್ಲಿ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಬೈಕ್ನಲ್ಲಿ ಬೆನ್ನಟ್ಟಿದ್ದಾರೆ. ಮೋರ್ಗನ್ಸ್ ಗೇಟ್ ಸಮೀಪದ ಮಂಕಿ ಸ್ಟಾಂಡ್ ಬಳಿ ಬೈಕ್ ಅಡ್ಡ ಹಾಕಿ ಯುವತ-ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಮತ್ತೊಂದು ಕೋಮಿನ ಯುವಕರು ಜಮಾಯಿಸಿದರು. ಆಗ ಗುಂಪಿನ ನಡುವೆ ಮಾತಿನ ಚಕಮಕಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two arrested by Mangalore Police for Moral Policing at Morgans gate. The arrested have been identified as Akshay Rao and Shibin.
28-08-26 12:13 pm
HK News Staffer
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am