ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ


ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm