ಬ್ರೇಕಿಂಗ್ ನ್ಯೂಸ್
30-11-23 01:12 pm Hassan Correspondent ಕ್ರೈಂ
ಹಾಸನ, ನ 30: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದ್ದು, ಅಪಹರಣದ ದೃಶ್ಯಗಳು ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಪಿತಾ ಅಪರಹರಣಕ್ಕೊಳಗಾದ ಶಿಕ್ಷಕಿ.
ಇಂದು ಬೆಳಗ್ಗೆ ಸುಮಾರು 8 ಗಂಟೆ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ್ನಲ್ಲಿ ಬಂದು ಬಲವಂತವಾಗಿ ಎಳೆದೊಯ್ದಿದ್ದಾರೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಅಪಹರಣ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮದುವೆಗೆ ಅರ್ಪಿತಾ ಮತ್ತು ಕುಟುಂಬಸ್ಥರು ಒಪ್ಪದ ಹಿನ್ನೆಲೆ ಅಪಹರಣ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಾತಾ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಪಿತಾ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ
ರಾಮು ಎಂಬವನೇ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾನೆ. ಆತ ನಮ್ಮ ಚಿಕ್ಕಮನ ಮಗನಾಗಿದ್ದು, 15 ದಿನಗಳ ಹಿಂದೆ ಅಪ್ಪ-ಅಮ್ಮನ ಜೊತೆ ಬಂದಿದ್ದನು. ಮದುವೆ ಮಾಡಿಕೊಡಿ ಎಂದು ಹೇಳಿದ್ದರು. ಆದ್ರೆ ಮಗಳು ಒಪ್ಪದ ಹಿನ್ನೆಲೆ ನಾವು ಮದುವೆಗೆ ನಿರಾಕರಿಸಿದ್ದೇವೆ ಎಂದು ಅರ್ಪಿತಾ ತಾಯಿ ಹೇಳಿದ್ದಾರೆ.
ಮದುವೆಗೆ ಒಪ್ಪದ ಹಿನ್ನೆಲೆ ಅಂದಿನಿಂದ ಕಿರುಕುಳ ನೀಡಲು ಆರಂಭಿಸಿದ್ದರು. ಇದೀಗ ಮಗಳನ್ನ ಅಪಹರಿಸಿದ್ದಾರೆ. ಆದಷ್ಟು ಬೇಗ ಮಗಳನ್ನು ರಕ್ಷಿಸಿಕೊಡಿ ಎಂದು ಅರ್ಪಿತಾ ಕಣ್ಣೀರು ಹಾಕಿದರು.
A Hassan teacher was abducted in broad daylight after declining a marriage proposal. The kidnapping was captured on video by CCTV.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm