ಬ್ರೇಕಿಂಗ್ ನ್ಯೂಸ್
01-12-23 04:39 pm Mangalore Correspondent ಕ್ರೈಂ
ಮಂಗಳೂರು, ಡಿ.1: ಮಂಗಳಾದೇವಿ ದೇವಸ್ಥಾನ ಬಳಿಯ ಜಪ್ಪು ಪ್ರದೇಶದಲ್ಲಿ ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಫ್ಲ್ಯಾಟ್ ನೀಡುವುದಾಗಿ ಹೇಳಿ 30 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ಕೇರಳದ ಪಾಲಕ್ಕಾಡ್ ಮೂಲದ ದಂಪತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪಾಲಕ್ಕಾಡ್ ನಿವಾಸಿ ರುಕಿಯಾಬಿ ಮತ್ತು ಮೊಹಮ್ಮದ್ ಆಲಿ ಹಣ ಕಳೆದುಕೊಂಡವರು. 2015ರಲ್ಲಿ ಅಶ್ರಫ್ ಹಸನ್ ಮತ್ತು ಮೊಹಮ್ಮದ್ ಸಲಾಂ ಎಂಬವರು ಪರಿಚಯ ಮಾಡಿಕೊಂಡು ನಿರ್ಮಾಣ ಸಂಸ್ಥೆಯೊಂದರ ಪಾಲುದಾರರೆಂದು ನಂಬಿಸಿದ್ದರು. ಜಪ್ಪು ಶಾದಿಮಹಲ್ ಬಳಿ ವಸತಿ ಸಮುಚ್ಚಯ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಮೊದಲನೇ ಮಹಡಿಯನ್ನು 31,75,500 ರೂ.ಗೆ ಮಾರಾಟ ಮಾಡುತ್ತಿದ್ದೇವೆ. 2017ರಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಅದರಂತೆ, 20 ಲಕ್ಷ ರೂ. ಮೌಲ್ಯದ ಚೆಕ್ ಹಾಗೂ 10 ಲಕ್ಷ ರೂ. ನಗದು ಪಾವತಿಸಿದ್ದೆವು. 2017ರಲ್ಲಿ ಅಪಾರ್ಟ್ಮೆಂಟ್ ಪೂರ್ಣಗೊಳ್ಳದೇ ಇದ್ದುದರಿಂದ ಸಂಸ್ಥೆಯವರನ್ನು ಸಂಪರ್ಕಿಸಿ ಹಣ ವಾಪಸು ಕೇಳಿದ್ದೇವೆ. ಆದರೆ ಇಬ್ಬರು ಕೂಡ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದು ಬಳಿಕ ತಲಾ 10 ಲಕ್ಷ ರೂ. ಮೌಲ್ಯದ 3 ಚೆಕ್ಗಳನ್ನು ನೀಡಿದ್ದರು. ಅದನ್ನು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು.ಈ ಬಗ್ಗೆ ಪ್ರಶ್ನೆ ಮಾಡಿದಾಗ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A couple of Palakkad origin in Kerala have filed a complaint with Pandeshwar police station accusing two people of duping them Rs 30 lac on the pretext of providing an apartment in an under construction residential complex near Jeppu Shadi Mahal.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm