ಬ್ರೇಕಿಂಗ್ ನ್ಯೂಸ್
05-12-23 02:16 pm Mangalore Correspondent ಕ್ರೈಂ
ಉಳ್ಳಾಲ, ಡಿ.5 : ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆಂಟಿ ಡ್ರಗ್ ತಂಡವು ಭರ್ಜರಿ ಕಾರ್ಯಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದೆ.
ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಬ್ಬರು ಬಿಳಿ ಸ್ವಿಫ್ಟ್ ಕಾರಿನಲ್ಲಿ ನಿಷೇಧಿತ 132 ಗ್ರಾಮ್ ಎಮ್ ಡಿಎಮ್ ಮತ್ತು 250 ಗ್ರಾಮ್ ಎಲ್ ಎಸ್ಡಿ ಸ್ಟ್ಯಾಂಪ್ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ನಿರ್ದೇಶನದಂತೆ ಉಳ್ಳಾಲ ಠಾಣಾ ವ್ಯಾಪ್ತಿಯ ಸಂತೋಷ್ ನಗರ ಎಂಬಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಲ್ಲಿದ್ದ 3,70,050 ರೂಪಾಯಿ ನಗದು, ಸ್ವಿಫ್ಟ್ ಕಾರು, ಮಾದಕ ವಸ್ತುಗಳು ಮತ್ತು ಮಾರಕಾಯುಧಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಪಿಎಸ್ ಐಗಳಾದ ಪುನೀತ್ ಗಾಂವ್ ಕರ್, ಸಂತೋಷ್ ಕುಮಾರ್ ಡಿ, ಸಿಬ್ಬಂದಿಗಳಾದ ಸಾಜು ನಾಯರ್,ಮಹೇಶ್, ಶಿವಕುಮಾರ್ ಇದ್ದರು.
Mangalore Anti drug operation, two held for drug supply by Ullal Police.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm