ಬ್ರೇಕಿಂಗ್ ನ್ಯೂಸ್
17-11-20 12:24 pm Headline Karnataka News Network ಕ್ರೈಂ
ಕಾನ್ಪುರ, ನವೆಂಬರ್ 17: ಆರು ವರ್ಷದ ಬಾಲೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಶ್ವಾಸಕೋಶವನ್ನು ಕಿತ್ತು ತೆಗೆದಿದ್ದಾರೆ.
ಉತ್ತರ ಪ್ರದೇಶದ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲ ಸಾಮೂಹಿಕ ಅತ್ಯಾಚಾರ ನಡೆಸಿ , ಶ್ವಾಸಕೋಶವನ್ನು ಕಿತ್ತು ತೆಗೆದು ಕೊಲೆ ಮಾಡಿದ್ದರು.
ವಾಮಾಚಾರ ನಡೆಸಿ ಆಕೆಯನ್ನು ಹತ್ಯೆ ಮಾಡಲಾಗಿತ್ತು , ದೀಪಾವಳಿ ದಿನ ಬಾಲಕಿ ನಾಪತ್ತೆಯಾಗಿದ್ದಳು. ಭಾನುವಾರ ಆರೋಪಿಗಳಾದ ಅಂಕುಲ್ ಕುರಿಲ್, ಬೀರನ್ನನ್ನು ಬಂಧಿಸಲಾಗಿದೆ.
ವಾಮಾಚಾರ ಮಾಡಿದ ಪರಶುರಾಮ್ ಹಾಗೂ ಇದೆಲ್ಲಾ ಘಟನೆ ತಿಳಿದಿದ್ದೂ ಹೇಳದ ಪತ್ನಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಪರಶುರಾಮ ಮೊದಲು ಪೊಲೀಸರನ್ನು ದಾರಿತಪ್ಪಿಸಲು ಮುಂದಾಗಿದ್ದ, ಬಳಿಕ ಪೊಲೀಸರ ತನಿಖೆ ವೇಳೆ ಸತ್ಯವನ್ನು ಒಪ್ಪಿಕೊಂಡಿದ್ದಾನೆ.
ಬಾಲಕಿಯನ್ನು ಕೊಂದು ಆಕೆಯ ಶ್ವಾಸಕೋಶವನ್ನು ಹೊರಗೆ ತೆಗೆಯುವುದರಿಂದ ಪರಶುರಾಮನ ಪತ್ನಿಗೆ ಮಕ್ಕಳಾಗುತ್ತದೆ ಎಂದು ಯಾರೋ ಹೇಳಿದ್ದ ಸುಳ್ಳನ್ನು ಸತ್ಯವೆಂದು ನಂಬಿ ಈ ರೀತಿ ಮಾಡಿದ್ದರು. ಅಂಕುಲ್ ಹಾಗೂ ಬೀರನ್ ಅವರ ಬಳಿ ಬಾಲಕಿಯನ್ನು ಅಪಹರಿಸುವಂತೆ ಪರಶುರಾಮ್ ಹೇಳಿದ್ದ, ಆದರೆ ಅಂಕುಲ್ ಮತ್ತು ಬೀರನ್ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಆಕೆಯನ್ನು ಅಪಹರಿಸಿ ಕರೆ ತರುವ ಮುನ್ನ ಆಕೆಯ ಮೇಲೆ ಅತ್ಯಾಚಾರವೆಗಿದ್ದರು.
ಬಾಲಕಿ ಪಟಾಕಿ ತರಲೆಂದು ಅಂಗಡಿಗೆ ಹೊರಟಾಗ ಇವರಿಬ್ಬರು ಆಕೆಯನ್ನು ಅಪಹಿಸಿದ್ದರು. ಬಾಲಕಿ ಕಾಣೆಯಾದ ಬಳಿಕ ಮನೆಯ ಹತ್ತಿರದ ಎಲ್ಲಾ ಪ್ರದೇಶಗಳಲ್ಲಿ ಆಕೆಯನ್ನು ಹುಡುಕಿದ್ದಾರೆ. ಆದರೆ ಭಾನುವಾರ ಸಂಜೆ ಕಾಡಿನಲ್ಲಿ ದೇಹ ಪತ್ತೆಯಾಗಿದೆ. ಮರದ ಬಳಿ ಆಕೆಯ ಬಟ್ಟೆ, ಚಪ್ಪಲಿಗಳು ದೊರೆತಿದ್ದವು.
A six-year-old girl, who was found dead in a forested area in this Uttar Pradesh district on Sunday, was gang-raped, killed and her lungs were then taken out of the corpse by the killers, police said on Monday. The lungs were removed to perform black magic, believing that it will help a woman give birth to a child, they said.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm