ಬ್ರೇಕಿಂಗ್ ನ್ಯೂಸ್
07-12-23 05:56 pm HK News Desk ಕ್ರೈಂ
ಗಾಜಿಯಾಬಾದ್, ಡಿ.7: ಮದುವೆ ಸಮಾರಂಭದಲ್ಲಿ ವೈಟರ್ ಒಯ್ಯುತ್ತಿದ್ದ ಊಟದ ತಟ್ಟೆ ಅತಿಥಿಗಳಿಗೆ ತಾಗಿದ ಕಾರಣಕ್ಕೆ ಆತನನ್ನು ಯುವಕರು ಸೇರಿಕೊಂಡು ಹೊಡೆದು ಕೊಲೆಗೈದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 17ರಂದು ಘಟನೆ ನಡೆದಿದ್ದು, ಪಂಕಜ್(26) ಕೊಲೆಯಾದ ಯುವಕ. ಘಟನೆಯ ಬೆನ್ನತ್ತಿದ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಗಾಜಿಯಾಬಾದ್ ನಗರದ ಸಿಜಿಎಸ್ ವಾಟಿಕಾ ಗೆಸ್ಟ್ ಹೌಸ್ ನಲ್ಲಿ ವೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಪಂಕಜ್ ನ.17ರಂದು ಕೆಲಸಕ್ಕೆ ಹೋಗಿದ್ದು ಮರಳಿ ಬಂದಿರಲಿಲ್ಲ. ಈ ಬಗ್ಗೆ ಪಂಕಜ್ ತಾಯಿ ಪೊಲೀಸ್ ದೂರು ನೀಡಿದ್ದರು. ಗೆಸ್ಟ್ ಹೌಸ್ ನಲ್ಲಿ ವೇಟರ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮತ್ತು ನ.17ರಂದು ಮದುವೆ ಸಮಾರಂಭ ಆಯೋಜಿಸಿದ್ದ ಬಗ್ಗೆ ಮಾಹಿತಿ ನೀಡಿದ್ದರು.
ಪೊಲೀಸರ ವಿಚಾರಣೆಯಲ್ಲಿ ಗೆಸ್ಟ್ ಹೌಸ್ ಕಂಟ್ರಾಕ್ಟರ್ ಮನೋಜ್ ಗುಪ್ತಾ ಸೇರಿದಂತೆ ನಾಲ್ವರು ಕೊಲೆಗೈದಿರುವುದು ತಿಳಿದುಬಂದಿದೆ. ಬಳಸಿದ ಊಟದ ತಟ್ಟೆಗಳನ್ನು ಒಯ್ಯುತ್ತಿದ್ದಾಗ ಅತಿಥಿಗಳ ಮೈಗೆ ಮುಟ್ಟಿದ ವಿಚಾರದಲ್ಲಿ ಯುವಕರ ಮಧ್ಯೆ ಮಾತಿಗೆ ಮಾತು ಬೆಳೆದಿತ್ತು. ಆನಂತರ, ವೇಟರ್ ಪಂಕಜ್ ತಲೆಯ ಭಾಗಕ್ಕೆ ಹೊಡೆದಿದ್ದರು. ನೆಲಕ್ಕೆ ಕುಸಿದು ಬಿದ್ದಿದ್ದ ಪಂಕಜ್ ಮೃತಪಟ್ಟಿದ್ದಾನೆಂದು ತಿಳಿದು ಪಕ್ಕದ ಕಾಡಿನಲ್ಲಿ ದೇಹವನ್ನು ಎಸೆದು ಹೋಗಿದ್ದರು. ತನಿಖೆ ನಡೆಸಿದ ಪೊಲೀಸರು ಪಂಕಜ್ ಮೃತದೇಹ ಪತ್ತೆ ಮಾಡಿದ್ದರು. ಪೋಸ್ಟ್ ಮಾರ್ಟಂ ವರದಿಯಲ್ಲಿ ತಲೆಗೆ ಆಳವಾದ ಗಾಯವಾಗಿದ್ದು ತಿಳಿದುಬಂದಿತ್ತು. ಇದರ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಮನೋಜ್ ಗುಪ್ತಾ, ಅಮಿತ್ ಕುಮಾರ್ ಸೇರಿ ಮೂವರನ್ನು ಕಸ್ಟಡಿಗೆ ಪಡೆದಿದ್ದಾರೆ.
An argument over a tray carrying used plates touching the guests at a wedding led to the death of a 26-year-old waiter in Ghaziabad, the police said on Wednesday. The incident took place at the CGS Vatika guest house on Pusta Road in Ghaziabad on the evening of November 17, the police said.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm