ಬ್ರೇಕಿಂಗ್ ನ್ಯೂಸ್
08-12-23 10:29 pm Mangalore Correspondent ಕ್ರೈಂ
ಮಂಗಳೂರು, ಡಿ 08: ನಗರದ ಕದ್ರಿ ಪಾರ್ಕ್ನಲ್ಲಿ ಎಂಡಿಎಂಎ ಡ್ರಗ್ಸ್ನ್ನು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರ ಪಾವೂರು ಗ್ರಾಮ ಮಚ್ಚಂಪಾಡಿಯ ನವಾಜ್(40) ಮತ್ತು ಫರಂಗಿಪೇಟೆ ಜುಮಾದಿಗುಡ್ಡೆ ಮನೆಯ ಅಜರುದ್ದೀನ್ ಆಲಿಯಾಸ್ ಅಜರ್(38) ಬಂಧಿತ ಆರೋಪಿಗಳು.
ಆರೋಪಿಗಳಿಂದ 120 ಗ್ರಾಂ ತೂಕದ 6 ಲ.ರೂ. ಮೌಲ್ಯದ ಎಂಡಿಎಂಎ, 3 ಮೊಬೈಲ್ ಪೋನ್ಗಳು, ಡಿಜಿಟಲ್ ತೂಕ ಮಾಪನ, ಸುಝುಕ್ ಆಕ್ಸಿಸ್ ಸೇರಿದಂತೆ 6,83,120 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಲಾಗಿತ್ತು.
ಆರೋಪಿಗಳ ಪೈಕಿ ನವಾಜ್ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಅಜರುದ್ದೀನ್ ವಿರುದ್ದ ಈ ಹಿಂದೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ 2 ಕಳ್ಳತನ ಪ್ರಕರಣಗಳು ದಾಖಲಾಗಿವೆ.
Mangalore Two arrested for selling MDMA drugs near kadri Park by CCB police.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm