ಬ್ರೇಕಿಂಗ್ ನ್ಯೂಸ್
09-12-23 03:50 pm Bengaluru correspondent ಕ್ರೈಂ
ನವದೆಹಲಿ, ಡಿ 09: ಐಸಿಸ್ ಭಯೋತ್ಪಾದನೆ ಮಾಡ್ಯೂಲ್ ಪ್ರಕರಣದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಎನ್ಐಎ ಭಯೋತ್ಪಾದನಾ ವಿರೋಧಿ ದಾಳಿ ನಡೆಸಿದೆ.
ಶನಿವಾರ ಬೆಳ್ಳಂಬೆಳಗ್ಗೆ ರಾಜಧಾನಿ ಬೆಂಗಳೂರಿನ ಪ್ರೇಜರ್ ಟೌನ್ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ ಎನ್ಐಎ ಪರಿಶೀಲನೆ ಕೈಗೊಂಡಿದೆ. ಐಸಿಸ್ ಉಗ್ರರ ಜೊತೆ ಸಂಪರ್ಕದಲ್ಲಿರುವ ಹಾಗೂ ವಾಸವಾಗಿರುವ ಶಂಕೆ ಹಿನ್ನೆಲೆ ಈ ದಾಳಿ ನಡೆದಿದೆ.
ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಕಡೆ ಶೋಧ ನಡೆದಿದೆ. ಪುಣೆಯಲ್ಲಿ ಎರಡು ಮತ್ತು ಮೀರಾ ಭಯಂದರ್ನಲ್ಲಿ ಒಂದು ಕಡೆ ದಾಳಿ ನಡೆದಿದೆ.
ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
A total of 13 people were arrested in the ISIS terror conspiracy case from Maharashtra's Pune on Saturday, December 9, 2023, following searches by the National Investigation Agency (NIA) at 44 locations in Karnataka and Maharashtra. The anti-terror agency sleuths raided these locations in close coordination with the police forces of Maharashtra and Karnataka, sources said.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm