ಬ್ರೇಕಿಂಗ್ ನ್ಯೂಸ್
09-12-23 03:50 pm Bengaluru correspondent ಕ್ರೈಂ
ನವದೆಹಲಿ, ಡಿ 09: ಐಸಿಸ್ ಭಯೋತ್ಪಾದನೆ ಮಾಡ್ಯೂಲ್ ಪ್ರಕರಣದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಎನ್ಐಎ ಭಯೋತ್ಪಾದನಾ ವಿರೋಧಿ ದಾಳಿ ನಡೆಸಿದೆ.
ಶನಿವಾರ ಬೆಳ್ಳಂಬೆಳಗ್ಗೆ ರಾಜಧಾನಿ ಬೆಂಗಳೂರಿನ ಪ್ರೇಜರ್ ಟೌನ್ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ ಎನ್ಐಎ ಪರಿಶೀಲನೆ ಕೈಗೊಂಡಿದೆ. ಐಸಿಸ್ ಉಗ್ರರ ಜೊತೆ ಸಂಪರ್ಕದಲ್ಲಿರುವ ಹಾಗೂ ವಾಸವಾಗಿರುವ ಶಂಕೆ ಹಿನ್ನೆಲೆ ಈ ದಾಳಿ ನಡೆದಿದೆ.
ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಕಡೆ ಶೋಧ ನಡೆದಿದೆ. ಪುಣೆಯಲ್ಲಿ ಎರಡು ಮತ್ತು ಮೀರಾ ಭಯಂದರ್ನಲ್ಲಿ ಒಂದು ಕಡೆ ದಾಳಿ ನಡೆದಿದೆ.
ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
A total of 13 people were arrested in the ISIS terror conspiracy case from Maharashtra's Pune on Saturday, December 9, 2023, following searches by the National Investigation Agency (NIA) at 44 locations in Karnataka and Maharashtra. The anti-terror agency sleuths raided these locations in close coordination with the police forces of Maharashtra and Karnataka, sources said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm