ಬ್ರೇಕಿಂಗ್ ನ್ಯೂಸ್
10-12-23 04:26 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕೇರಳ ಮೂಲದ ಇಬ್ಬರು ಬೋಟ್ ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡು ಒಬ್ಬಾತ ಮೃತಪಟ್ಟ ಘಟನೆ ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರು ಬಾವಿಯಲ್ಲಿ ನಡೆದಿದೆ.
ಕೊಲ್ಲಂ ಮೂಲದ ಬಿನು (41) ಮತ್ತು ತಳಿಪರಂಬ ನಿವಾಸಿ ಜಾನ್ಸನ್ ಬಿನೋಯ್ (52) ತಣ್ಣೀರುಬಾವಿಯಲ್ಲಿ ಬೋಟ್ ರಿಪೇರಿ ಕೆಲಸದಲ್ಲಿ ತೊಡಗಿದ್ದರು. ಇಬ್ಬರು ಕೂಡ ಅದೇ ಪರಿಸರದಲ್ಲಿ ಪ್ರತ್ಯೇಕವಾಗಿ ವಾಸವಿದ್ದರು. ನಿನ್ನೆ ಸಂಜೆ ಕುಡಿದ ಮತ್ತಿನಲ್ಲಿ ಇಬ್ಬರು ಕೂಡ ಜಗಳಾಡಿದ್ದರು.
ಆನಂತರ, ರಾತ್ರಿ ವೇಳೆಗೆ ಬಿನೋಯ್ ತನ್ನ ರೂಮಿನಲ್ಲಿ ಮಲಗಿದ್ದಾಗ ಜಾನ್ಸನ್ ಕುಡಿದ ಮತ್ತಿನಲ್ಲಿ ಅಲ್ಲಿಗೆ ಹೋಗಿ ಬಿನೋಯ್ ಮೇಲೆ ಇರಿದಿದ್ದಾನೆ. ಬಿನೋಯ್ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಬಿನೋಯ್ ಸಾವನ್ನಪ್ಪಿದ್ದನ್ನು ತಿಳಿದು ಜಾನ್ಸನ್ ಅಲ್ಲಿಂದ ಪರಾರಿಯಾಗಿದ್ದಾನೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
A dispute between two boat repair/construction workers took a fatal turn, resulting in the death of one individual. The victim, Binu (41), a resident of Kollam, Kerala, was engaged in boat repair/construction work near Tannir Bhavi Beach. Another worker, Johnson, also known as Binoy (52), a resident of Talliparamba, Kerala, was employed at the same site in a similar capacity. Both individuals resided in separate temporary accommodations at the worksite.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm