ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.



ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm